ಶಿವಮೊಗ್ಗದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ವಿಷ ಸೇವಿಸಿ, ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು ಶಿವಮೊಗ್ಗ ನಗರದ ಆಜಾದ್ ನಗರದಲ್ಲಿ ನಡೆದ ಘಟನೆ ಭುವನೇಶ್ವರಿ, ಮಾರುತಿ, ಹಾಗೂ ದರ್ಶನ್ ಆತ್ಮಹತ್ಯೆಗೆ ಶರಣು ಶಿವಮೊಗ್ಗದ ಆಜಾದ್ ನಗರದ ಮನೆಯಲ್ಲಿ ವಿಷ ಸೇವಿಸಿ, ಆತ್ಮಹತ್ಯೆ ನಿನ್ನೆ ನಡೆದ ಘಟನೆ- ತಡವಾಗಿ ಇಂದು ಬೆಳಕಿಗೆ ಕರೆ ಸ್ವೀಕರಿಸದ ಹಿನ್ನೆಲೆ ಸಂಬಂಧಿಗಳು ಮನೆಗೆ ಬಂದು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ .ಕೌಟುಂಬಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ. ಭುವನೇಶ್ವರಿ ಜೊತೆಗೆ ಅವರ ತಮ್ಮ ಮಾರುತಿ ಹಾಗೂ ಪುತ್ರ ದರ್ಶನ್ ಆತ್ಮಹತ್ಯೆ ಸ್ಥಳಕ್ಕೆ ದೊಡ್ಡಪೇಟೆ ಠಾಣೆಯ ಪೊಲೀಸರ ಭೇಟಿ-ಪರಿಶೀಲನೆ ಶಿವಮೊಗ್ಗದ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲು

Leave a Reply

Your email address will not be published. Required fields are marked *