ಎಸ್ ಎಲ್ ಬೋಜೆ ಗೌಡ್ರ ಪರವಾಗಿ ನಗರ ಜೆಡಿಎಸ್ ಅಧ್ಯಕ್ಷ ದೀಪಕ್ ಸಿಂಗ್ ನೇತೃತ್ವದಲ್ಲಿ ನಗರಾದ್ಯಾoತ ಹಮ್ಮಿಕೊಳ್ಳಲಾಗಿರುವ ಮತಯಾಚನೆ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ ನೈರುತ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಎಸ್ ಎಲ್ ಬೋಜೆ ಗೌಡ್ರ ಪರವಾಗಿ ನಗರ ಜೆಡಿಎಸ್ ಅಧ್ಯಕ್ಷ ದೀಪಕ್ ಸಿಂಗ್ ನೇತೃತ್ವದಲ್ಲಿ ನಗರಾದ್ಯಾoತ ಹಮ್ಮಿಕೊಳ್ಳಲಾಗಿರುವ ಮತಯಾಚನೆ ಕಾರ್ಯಕ್ರಮದಲ್ಲಿ ಜಿಲ್ಲಾ ಜೆಡಿಎಸ್ ವಕ್ತಾರ ನರಸಿಂಹ ಮತ್ತು ಅವರ ತಂಡ ನಗರದ ಹೊಸಮನೆ, ದುರ್ಗಿಗುಡಿ ಪ್ರದೇಶದಲ್ಲಿನ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು.

ಇದೆ ಸಂದರ್ಭ ಜಿಲ್ಲಾ ಜೆಡಿಎಸ್ ವಕ್ತಾರ ನರಸಿಂಹ ಗಂಧದಮನೆ ಅವರೊಂದಿಗೆ, ಹೊಸಮನೆ ವಾರ್ಡ್ ಅಧ್ಯಕ್ಷ ಗುರುರಾಜ್ ಹಾಗೂ ನಗರ ಜೆಡಿಎಸ್ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *