ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಚಂದನ ಸಭಾಂಗಣದಲ್ಲಿ ಮುಟ್ಟಿನ ನೈರ್ಮಲ್ಯ ದಿನ ಆಚರಿಸಲಾಯಿತು

ಇಂದು ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಚಂದನ ಸಭಾಂಗಣದಲ್ಲಿ ಮುಟ್ಟಿನ ನೈರ್ಮಲ್ಯ ದಿನ ಆಚರಿಸಲಾಯಿತು. ಕಾರ್ಯಕ್ರಮವನ್ನು ಡಾ ಮೈಥಿಲಿ ಪೂರ್ಣಾನಂದ ಬಿ.ಎಮ್.ಎಸ್. ಎಮ್.ಡಿ ಭಾರತಿ…

ಮೈತ್ರಿ ಅಭ್ಯರ್ಥಿಗಳ ಗೆಲುವು ಖಚಿತಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ವಿಶ್ವಾಸ

ಮೈತ್ರಿಯೊಂದಿಗೆ ಬಿಜೆಪಿ ಅಭ್ಯರ್ಥಿಯಾಗಿ ನೈರುತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಎಸ್.ಎಲ್.ಭೋಜೇಗೌಡ್ರು ಸ್ಪರ್ಧೆ ಮಾಡಿದ್ದು, ವಾತಾವರಣ ಮೈತ್ರಿ ಅಭ್ಯರ್ಥಿಗಳ ಪರವಾಗಿದ್ದು, ಇಬ್ಬರ…

ಭದ್ರಾವತಿಯ ಬೊಮ್ಮನಕಟ್ಟೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯಿಂದ ಮುಟ್ಟಿನ ನೈರ್ಮಲ್ಯ ದಿನ ಆಚರಣೆ

ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಭದ್ರಾವತಿ ಹಾಗೂ ಸರ್ ಎಂ ವಿ ಕಾಲೇಜು ಬೊಮ್ಮನಕಟ್ಟೆ ಭದ್ರಾವತಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮುಟ್ಟಿನ ನೈರ್ಮಲ್ಯ ದಿನಾಚರಣೆ ಯನ್ನು ಆಚರಿಸಲಾಯಿತು.ಆಪ್ತ…

ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ಮನೆಗೆ ಕೋಟಾ ಶ್ರೀನಿವಾಸ್ ಪೂಜಾರಿ ಭೇಟಿ

ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಅಕೌಂಟೆಂಟ್ ಚಂದ್ರಶೇಖರ ಮನೆಗೆ ಭೇಟಿಯಾದ ಹಾಲಿ ಪರಿಷತ್ ನ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಮೃತ ಚಂದ್ರಶೇಖರ್ ಅವರ…

ಆರ್ಥಿಕತೆಗೆ ಫೌಂಡ್ರಿ ಉದ್ಯಮದ ಕೊಡುಗೆ ಅಪಾರ

ಶಿವಮೊಗ್ಗ: ದೇಶದ ಆರ್ಥಿಕತೆಗೆ ಫೌಂಡ್ರಿ ಉದ್ಯಮದ ಕೊಡುಗೆ ಅಪಾರ ಎಂದು ಎಯುಎಂಎ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರಿನ ಸಪ್ಲೆ ಚೈನ್ ಮ್ಯಾನೇಜ್‌ಮೆಂಟ್ ಮುಖ್ಯಸ್ಥ ಸೌರೆನ್ ಪಾಲ್ ಹೇಳಿದರು.ಮಲ್ನಾಡ್…

ಗ್ರಾಮೀಣ ಆಚರಣೆಗಳಿಂದ ಸಂಭ್ರಮದ ವಾತಾವರಣ

ಶಿವಮೊಗ್ಗ: ಗ್ರಾಮೀಣ ಪ್ರದೇಶಗಳಲ್ಲಿ ಆಚರಣೆ ಪರಂಪರೆಗಳನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದು ಫ್ರೆಂಡ್ಸ್ ಸೆಂಟರ್ ಅಧ್ಯಕ್ಷ ಎಚ್.ಕೆ.ಲೋಕೇಶ್ ಅನಿಸಿಕೆ ವ್ಯಕ್ತಪಡಿಸಿದರು.ಗೋಪಾಳ ಬಡಾವಣೆಯ ಫ್ರೆಂಡ್ಸ್…

ಹಿಮಾಚಲ ಪ್ರದೇಶದ ಕುಲು ಕಣಿವೆಯ ಚಂದ್ರಕಾಣಿ ಪಾಸ್ ನ 12500 ಅಡಿ ಎತ್ತರ ಪ್ರದೇಶದಲ್ಲಿ ಸಂಸ್ಕೃತ ಧ್ವಜಾರೋಹಣ/ ರಾಷ್ಟ್ರದ ಸಾಹಸಿಗಳೊಂದಿಗೆ ಶಿವಮೊಗ್ಗ ಅನಾವಿ ನೇತೃತ್ವದ ತಂಡದ ಝೇಂಕಾರ

ದೇವತೆಗಳು ಹೇಗೆ ಹಿಮಾಲಯದಲ್ಲಿ ನೆಲಸಿರುವವರೊ ಹಾಗೇ ಭಾರತದ ಆತ್ಮದಲ್ಲಿ ಸಂಸ್ಕೃತ ನೆಲಸಿದೆ ಎಂದು ಮೈಸೂರಿನ ಕೃಷ್ಣಕುಮಾರ್ ತಿಳಿಸಿದರು ಅವರು ಇಂದುಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ದೆಹಲಿ, ಸಂಸ್ಕೃತ ಭಾರತಿ…

ಅಳಿವಿನಂಚಿನಲ್ಲಿರುವ ಜಾದು ಕಲೆ ಉಳಿಸಿ ಬೆಳೆಸಬೇಕಿದೆ

ಶಿವಮೊಗ್ಗ: ಪುರಾತನ ಕಲೆಗಳಲ್ಲಿ ಒಂದಾದ ಜಾದು ಕಲೆಯು ಅಳಿವಿನಂಚಿನಲ್ಲಿದ್ದು, ಜಾದು ಕಲೆಯನ್ನು ಉಳಿಸಿ ಬೆಳೆಸಬೇಕಿದೆ ಎಂದು ಜಾದುಗಾರ್ ಪ್ರಶಾಂತ್ ಎಸ್.ಹೆಗಡೆ ಹೇಳಿದರು.ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ಕುಟುಂಬ…

ಮಾದಕ ವಸ್ತು ಗಾಂಜಾ ಸಾಗಾಣಿಕೆ-2 ಕೆಜಿ ಗಾಂಜಾ ಸೀಜ್

ಗಾಂಜಾವನ್ನ ಸಾಗಿಸುತ್ತಿದ್ದ ಆರೋಪದ ಮೇರೆ ಇಬ್ಬರು ಆರೋಪಿಗಳನ್ನ ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ.  ಅಪಾರ ಪ್ರಮಾಣದ ಗಾಂಜಾವನ್ನ ವಶಕ್ಕೆ ಪಡೆಯಲಾಗಿದೆ. ಇಂದು ಎರಡು ಜನ ಓಮಿನಿ ಕಾರ್ ನಲ್ಲಿ  ಗಾಂಜಾ ಸೊಪ್ಪನ್ನು…