ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ. ಈಶ್ವರ್ ಖಂಡ್ರೆ ಯವರಿಗೆ ಸನ್ಮಾನ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು. ಅರಣ್ಯ ಸಚಿವರಾದ. ಸನ್ಮಾನ್ಯ ಈಶ್ವರ ಖಂಡ್ರೆ ಅವರಿಗೆ. ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಭಿವೃದ್ಧಿ ಸಂಘದ ವತಿಯಿಂದ ಮಾಜಿ ಶಾಸಕರಾದ ಎಚ್ ಎಮ್ ಚಂದ್ರಶೇಖರಪ್ಪನವರ ನಿವಾಸದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಅಧ್ಯಕ್ಷರಾದ ಜಿ ವಿಜಯಕುಮಾರ್. ಕಾರ್ಯದರ್ಶಿ ಕಿರಣ್ ಕುಮಾರ್. ಮಲ್ಲಿಕಾರ್ಜುನ್ ಕಾನೂರ್. ಮಾಜಿ ಶಾಸಕರಾದ ಹೆಚ್ಎಮ್ ಚಂದ್ರಶೇಖರಪ್ಪ. ಕಾಂಗ್ರೆಸ್ ಮುಖಂಡ ಎಸ್ ಚಿನ್ನಪ್ಪ. ಎಸ್ಪಿ ಜಗನ್ನಾಥ್ ಹಾಗೂ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *