ಶಿವಮೊಗ್ಗದಲ್ಲಿ ಐವನ್ ಡಿಸೋಜ ವಿರುದ್ಧ ದೂರು

ಶಿವಮೊಗ್ಗದಲ್ಲಿ ಐವನ್ ಡಿಸೋಜ ವಿರುದ್ಧ ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ಗೆ ದೂರು ನೀಡಲಾಗಿದ್ದು, ದೂರು ನೀಡಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರಶಾಂತ್ ಕುಕ್ಕೆ ನೇತೃತ್ವದ ಐವತ್ತಕ್ಕೂ ಹೆಚ್ಚು ಕಾರ್ಯಕರ್ತರೊಂದಿಗೆ ಎಸ್ಪಿ ಕಚೇರಿಗೆ ಭೇಟಿ ನೀಡಿ ದೂರು ನೀಡಲಾಯಿತು. ಬಾಂಗ್ಲಾ ದೇಶದಲ್ಲಿ ಆದ ಹಿಂಸಾಚಾರದ ಸ್ವರೂಪ ಇಲ್ಲೂ ಆಗುತ್ತದೆ ಎಂಬ ಎಂಎಲ್ ಸಿ ಐವಾನ್ ಡಿಸೋಜ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಯುವ ಮೋರ್ಚಾ ಕಾರ್ಯಕರ್ತರು, ಕೂಡಲೇ ಈ ಬಗ್ಗೆ ಪೊಲೀಸರು ಎಫ್ ಐ ಆರ್ ದಾಖಲು ಮಾಡಿಕೊಂಡು ಐವಾನ್ ಡಿಸೋಜ ಬಂಧಿಸಬೇಕೆAದು ಒತ್ತಾಯಿಸಿದರು

Leave a Reply

Your email address will not be published. Required fields are marked *